ಕನ್ನಡ ಚಿತ್ರರಂಗದಲ್ಲಿ ಹಲವು ಕ್ರಾಂತಿ ಮಾಡಿದ್ದ ಶಂಕರ್ ನಾಗ್ ಅವರಿಗೆ ಇಂದು (ನವೆಂಬರ್ 9) ಜನ್ಮದಿನ.
ಮೊದಲು ಸಿನಿಮಾಗಳ ಹಾಡಿನ ರೀರೆಕಾರ್ಡಿಂಗ್ ಕೆಲಸಗಳು ಮದ್ರಾಸ್ ಅಂದರೆ ಈಗಿನ ಚೆನ್ನೈನಲ್ಲಿ ನಡೆಯುತ್ತಿತ್ತು. ಕನ್ನಡ ಸಿನಿಮಾದ ಶೂಟಿಂಗ್ ಎಲ್ಲೇ ಆದರೂ, ಅದರ ಹಾಡಿಸ ಕೆಲಸಗಳಿಗೆ ಚೆನ್ನೈ ಅಥವಾ ಮುಂಬೈಗೆ ತೆರಳಬೇಕಿತ್ತು. ಹೀಗಾಗಿ, ಸಿನಿಮಾ ಕೆಲಸಗಳ ಕೇಂದ್ರ ಬಿಂದುವು ಮದ್ರಾಸೇ ಆಗಿತ್ತು. ಈ ಬಗ್ಗೆ ಶಂಕರ್ ನಾಗ್ಗೆ ಬೇಸರ ಇತ್ತು. ಸಿನಿಮಾ ನಿರ್ಮಾಣ ಮಾಡೋದು ಕನ್ನಡಿಗರು, ಸಿನಿಮಾ ನೋಡೋದು ಕನ್ನಡಿಗರು ಹೀಗಿರುವಾಗ ಅದರ ಕೆಲಸಗಳು ಏಕೆ ಚೆನ್ನೈನಲ್ಲಿ ನಡೆಯಬೇಕು ಎಂಬುದು ಅವರ ಪ್ರಶ್ನೆ ಆಗಿತ್ತು.
‘ಒಂದು ಮುತ್ತಿನ ಕಥೆ’ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆದಿತ್ತು. ರಾಜ್ಕುಮಾರ್ ನಟನೆಯ ಈ ಚಿತ್ರವನ್ನು, ಶಂಕರ್ ನಾಗ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಹಾಡಿನ ರೆಕಾರ್ಡ್ ಬೆಂಗಳೂರಿನಲ್ಲೇ ನಡೆದಿತ್ತು ಅನ್ನೋದು ವಿಶೇಷ. ‘ಮೊದಲು ಹಾಡುಗಳ ರೆಕಾರ್ಡಿಂಗ್ ಮಾಡಬೇಕು ಎಂದರೆ ಮದ್ರಾಸ್ ಅಥವಾ ಮುಂಬೈಗೆ ಹೋಗಬೇಕಿತ್ತು. ಆ ವ್ಯವಸ್ಥೆ ಕರ್ನಾಟಕದಲ್ಲಿ ಇರಲಿಲ್ಲ. ಪ್ರರಿ ಬಾರಿ ರೆಕಾರ್ಡಿಂಗ್ ಮಾಡಬೇಕಾದರೆ ತಿಂಗಳು ಗಟ್ಟಲೆ ನಿಂತು ಕಾಯಬೇಕಿತ್ತು’ ಎಂದಿದ್ದರು ಶಂಕರ್ ನಾಗ್.
‘ಸಿನಿಮಾ ನಿರ್ಮಾಪಕರ ಈ ಸ್ಥಿತಿ ಕಂಡು ಬೇಸರ ಆಗಿತ್ತು. ಹೀಗಾಗಿ ನಮ್ಮದೇ ಸ್ಟುಡಿಯೋ ಬೇಕು ಎನಿಸಿತು. ಅನಂತ್ ನಾಗ್, ರಮೇಶ್ ಭಟ್, ಸೂರ್ಯ ರಾವ್ ಅವರಿಂದ ಆರ್ಥಿಕ ಸಹಾಯ ಪಡೆದು ರೀ-ರೆಕಾರ್ಡಿಂಗ್ ಸ್ಟುಡಿಯೋ ಮಾಡಿದೆವು. ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅದನ್ನು ಉದ್ಘಾಟನೆ ಮಾಡಿದರು. ನಮ್ಮಲ್ಲೂ ಎಲ್ಲಾ ಸೌಲಭ್ಯ ಇದೆ ಎಂಬುದರ ಸಂಕೇತವೇ ಈ ಸ್ಟುಡಿಯೋ’ ಎಂದಿದ್ದರು ಶಂಕರ್ ನಾಗ್.
ರಾಗ ತರಂಗ | Raaga Taranga
1 year ago | [YT] | 5
View 0 replies
ರಾಗ ತರಂಗ | Raaga Taranga
ಕನ್ನಡ ಚಿತ್ರರಂಗದಲ್ಲಿ ಹಲವು ಕ್ರಾಂತಿ ಮಾಡಿದ್ದ ಶಂಕರ್ ನಾಗ್ ಅವರಿಗೆ ಇಂದು (ನವೆಂಬರ್ 9) ಜನ್ಮದಿನ.
ಮೊದಲು ಸಿನಿಮಾಗಳ ಹಾಡಿನ ರೀರೆಕಾರ್ಡಿಂಗ್ ಕೆಲಸಗಳು ಮದ್ರಾಸ್ ಅಂದರೆ ಈಗಿನ ಚೆನ್ನೈನಲ್ಲಿ ನಡೆಯುತ್ತಿತ್ತು. ಕನ್ನಡ ಸಿನಿಮಾದ ಶೂಟಿಂಗ್ ಎಲ್ಲೇ ಆದರೂ, ಅದರ ಹಾಡಿಸ ಕೆಲಸಗಳಿಗೆ ಚೆನ್ನೈ ಅಥವಾ ಮುಂಬೈಗೆ ತೆರಳಬೇಕಿತ್ತು. ಹೀಗಾಗಿ, ಸಿನಿಮಾ ಕೆಲಸಗಳ ಕೇಂದ್ರ ಬಿಂದುವು ಮದ್ರಾಸೇ ಆಗಿತ್ತು. ಈ ಬಗ್ಗೆ ಶಂಕರ್ ನಾಗ್ಗೆ ಬೇಸರ ಇತ್ತು. ಸಿನಿಮಾ ನಿರ್ಮಾಣ ಮಾಡೋದು ಕನ್ನಡಿಗರು, ಸಿನಿಮಾ ನೋಡೋದು ಕನ್ನಡಿಗರು ಹೀಗಿರುವಾಗ ಅದರ ಕೆಲಸಗಳು ಏಕೆ ಚೆನ್ನೈನಲ್ಲಿ ನಡೆಯಬೇಕು ಎಂಬುದು ಅವರ ಪ್ರಶ್ನೆ ಆಗಿತ್ತು.
‘ಒಂದು ಮುತ್ತಿನ ಕಥೆ’ ಚಿತ್ರದ ಶೂಟಿಂಗ್ ವಿದೇಶದಲ್ಲಿ ನಡೆದಿತ್ತು. ರಾಜ್ಕುಮಾರ್ ನಟನೆಯ ಈ ಚಿತ್ರವನ್ನು, ಶಂಕರ್ ನಾಗ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಹಾಡಿನ ರೆಕಾರ್ಡ್ ಬೆಂಗಳೂರಿನಲ್ಲೇ ನಡೆದಿತ್ತು ಅನ್ನೋದು ವಿಶೇಷ. ‘ಮೊದಲು ಹಾಡುಗಳ ರೆಕಾರ್ಡಿಂಗ್ ಮಾಡಬೇಕು ಎಂದರೆ ಮದ್ರಾಸ್ ಅಥವಾ ಮುಂಬೈಗೆ ಹೋಗಬೇಕಿತ್ತು. ಆ ವ್ಯವಸ್ಥೆ ಕರ್ನಾಟಕದಲ್ಲಿ ಇರಲಿಲ್ಲ. ಪ್ರರಿ ಬಾರಿ ರೆಕಾರ್ಡಿಂಗ್ ಮಾಡಬೇಕಾದರೆ ತಿಂಗಳು ಗಟ್ಟಲೆ ನಿಂತು ಕಾಯಬೇಕಿತ್ತು’ ಎಂದಿದ್ದರು ಶಂಕರ್ ನಾಗ್.
‘ಸಿನಿಮಾ ನಿರ್ಮಾಪಕರ ಈ ಸ್ಥಿತಿ ಕಂಡು ಬೇಸರ ಆಗಿತ್ತು. ಹೀಗಾಗಿ ನಮ್ಮದೇ ಸ್ಟುಡಿಯೋ ಬೇಕು ಎನಿಸಿತು. ಅನಂತ್ ನಾಗ್, ರಮೇಶ್ ಭಟ್, ಸೂರ್ಯ ರಾವ್ ಅವರಿಂದ ಆರ್ಥಿಕ ಸಹಾಯ ಪಡೆದು ರೀ-ರೆಕಾರ್ಡಿಂಗ್ ಸ್ಟುಡಿಯೋ ಮಾಡಿದೆವು. ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅದನ್ನು ಉದ್ಘಾಟನೆ ಮಾಡಿದರು. ನಮ್ಮಲ್ಲೂ ಎಲ್ಲಾ ಸೌಲಭ್ಯ ಇದೆ ಎಂಬುದರ ಸಂಕೇತವೇ ಈ ಸ್ಟುಡಿಯೋ’ ಎಂದಿದ್ದರು ಶಂಕರ್ ನಾಗ್.
1 year ago | [YT] | 15
View 0 replies
ರಾಗ ತರಂಗ | Raaga Taranga
2 years ago | [YT] | 12
View 3 replies
ರಾಗ ತರಂಗ | Raaga Taranga
whatsapp.com/channel/0029VaDmdQs3gvWRzjAtfM18
2 years ago | [YT] | 2
View 0 replies
ರಾಗ ತರಂಗ | Raaga Taranga
3 years ago | [YT] | 9
View 1 reply
ರಾಗ ತರಂಗ | Raaga Taranga
3 years ago | [YT] | 2
View 0 replies
ರಾಗ ತರಂಗ | Raaga Taranga
3 years ago | [YT] | 4
View 1 reply