gadinudi kannada



gadinudi kannada

ಪ್ರದೇಶ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ, ದಿವಂಗತ ದೇವರಾಜ ಅರಸು ಅವರ ಜನ್ಮ‌ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಇದೇ ವೇಳೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಟಿ. ಶ್ರೀನಿವಾಸ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.‌

ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಅನಿಲ್ ಜೈಹಿಂದ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಉಪ ಮುಖ್ಯಮಂತ್ರಿ ಡಾ.‌ಜಿ. ಪರಮೇಶ್ವರ್, ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

‪@siddaramaiah_express‬
‪@priyankagandhi‬
‪@rahulgandhi‬
‪@mallikarjunkharge8172‬

21 hours ago | [YT] | 825

gadinudi kannada

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಮಹಾಬಲಿಪುರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ (Southern Zonal Council) 31 ನೇ ಸಭೆಯಲ್ಲಿ ಭಾಗವಹಿಸಿದರು. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್‌, ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್‌, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.‌ ಚಂದ್ರಬಾಬು ನಾಯ್ದು ತೆಲಂಗಾಣ ಉಪ ಮುಖ್ಯಮಂತ್ರಿ ಬಟ್ಟಿ ವಿಕ್ರಮಾರ್ಕ, ಕರ್ನಾಟಕ ರಾಜ್ಯದ ಐಟಿ ಬಿಟಿ ಹಾಗೂ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ದಕ್ಷಿಣ ರಾಜ್ಯಗಳ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

‪@DKShivakumarOfficial‬
‪@priyankagandhi‬
‪@TNCM‬

1 day ago | [YT] | 253

gadinudi kannada

ಶ್ರೀಕ್ಷೇತ್ರ ಮುಂಡರಗಿಯ ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿಯವರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವದಿಸಿದ ಸಂದರ್ಭ.
‪@siddaramaiah_express‬
‪@shreenijagunanandswamiji‬
‪@rahulgandhi‬
‪@mallikarjunkharge8172‬

3 days ago | [YT] | 735

gadinudi kannada

ಕೊಡಗಿನ ಭಾಗಮಂಡಲದ ಭಗಂಡೇಶ್ವರ ದೇಗುಲದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಪೂಜೆ ಸಲ್ಲಿಸಿದರು. ಸಚಿವ ನರೇಂದ್ರಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಪೊನ್ನಣ್ಣ ಇದ್ದರು.

‪@DKShivakumarOfficial‬
‪@rahulgandhi‬
‪@pressclubofbangalore‬

4 days ago | [YT] | 265

gadinudi kannada

ಅದ್ದೂರಿ ಸ್ವಾತಂತ್ರ ದಿನಾಚರಣೆ

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಮ್ಮ ನಿವಾಸದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

‪@siddaramaiah_express‬
‪@siddaramaiahmediaofficial‬
‪@rahulgandhi‬
‪@priyankagandhi‬
‪@mallikarjunkharge8172‬

6 days ago | [YT] | 1,103

gadinudi kannada

ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತ ಬಾಡಿ ಬಿಲ್ಡರ್ ಎ.ವಿ. ರವಿ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

‪@siddaramaiah_express‬
‪@siddaramaiahmediaofficial‬
‪@mediaacademy3712‬

1 week ago | [YT] | 1,308

gadinudi kannada

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನಿನ್ನೆ
ಮೈಸೂರಿನ ಶ್ರೀ ಸುತ್ತೂರು ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.

‪@siddaramaiah_express‬
‪@siddaramaiahmediaofficial‬
‪@rahulgandhi‬
‪@krrameshkumar8959‬
‪@priyankagandhi‬
‪@mediaacademy3712‬

1 week ago (edited) | [YT] | 136

gadinudi kannada

ಮೈಸೂರ ಸುತ್ತೂರು ಮಹಾಸಂಸ್ಥಾನ ಶ್ರೀಮಠದ ಜಗದ್ಗುರು ಶ್ರೀ ಶಿವರಾತ್ರೀಶ್ವರ ದೇಶಿ ಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ರವರು.
‪@krrameshkumar8959‬
‪@siddaramaiah_express‬
‪@siddaramaiahmediaofficial‬
‪@rahulgandhi‬

1 week ago | [YT] | 274

gadinudi kannada

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

‪@siddaramaiah_express‬
‪@siddaramaiahmediaofficial‬
‪@priyankagandhi‬
‪@mallikarjunkharge8172‬
‪@DKShivakumarOfficial‬

1 week ago | [YT] | 799