*ಶಾಲಾ ಬಸ್ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ*
_ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ._
Finance pulse
*ಶಾಲಾ ಬಸ್ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ*
_ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ._
www.newsics.com/2026/07/03/the-school-is-responsib…
➖➖➖➖➖➖➖➖➖
1 month ago | [YT] | 1
View 0 replies
Finance pulse
4 months ago | [YT] | 2
View 0 replies
Finance pulse
ಕರ್ನಾಟಕ 1ನೇ ಪಿಯುಸಿ ಫಲಿತಾಂಶ ಪ್ರಕಟ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು ಬೆಳಿಗ್ಗೆ 10 ಗಂಟೆಗೆ 1ನೇ ಪಿಯುಸಿ (ತರಗತಿ 11) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ವಿವರಗಳನ್ನು ನಮೂದಿಸಿ ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.
result.proed.in/
karresults.nic.in/
4 months ago | [YT] | 1
View 0 replies