ಕನ್ನಡದ ಪ್ರಮುಖ ಸುದ್ದಿ ಕನ್ನಡ 9 ನ್ಯೂಸ್ ಯೂಟ್ಯೂಬ್ ಚಾನಲ್ಗೆ ತಮಗೆಲ್ಲರಿಗೂ ಸ್ವಾಗತ. ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್ಪ್ಲೇನರ್ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್ನಲ್ಲಿ ಲಭ್ಯ. ಸ್ಪಷ್ಟನೆ.ನೈಜ.ನಿಖರ ಸುದ್ದಿಗಾಗಿ ಉತ್ತರ ಕರ್ನಾಟಕ ಧ್ವನಿ ಕನ್ನಡ 9ನ್ಯೂಸ್ ಅನ್ನು ಫಾಲೋ ಮಾಡಿ, ಸಬ್ಸ್ಟೈಬ್ ಮಾಡಿ..
====
Thank You For Watching! Do Not Forget To Like |
Comment | Share 🙏
Welcome to Kannada's leading news Kannada 9 News YouTube channel. It brings you a comprehensive news view of the state very quickly.
In addition, it provides the most important national and international news, explainer videos in Kannada, accurately and clearly.
Not only news but entertainment, sports news related videos are also available on our channel.
Follow Uttar Karnataka Voice Kannada 9News, Subscribe for clear.real.accurate news..
Kannada9News
ಖ್ಯಾತ ಕವಿ, ನಾಟಕಕಾರ ಹಾಗೂ ವಿಮರ್ಶಕರಾಗಿ ‘ಅಂಬಿಕಾತನಯದತ್ತ’ ಎಂಬ ಕಾವ್ಯನಾಮದ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಹಾಕವಿ ದ.ರಾ. ಬೇಂದ್ರೆ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ.
ಕನ್ನಡ ನಾಡಿನ ಭಾಷೆ–ಭಾವ–ಲಯಗಳಿಗೆ ಶಾಶ್ವತ ಕಾವ್ಯಸ್ಪಂದನ ನೀಡಿದ ಅವರ ಅಮೂಲ್ಯ ಚಿಂತನೆಗಳು
ನಮ್ಮ ಮನಸ್ಸುಗಳಲ್ಲಿ ಸದಾ ಪ್ರೇರಣೆಯಾಗಿ ಜೀವಂತವಾಗಿರಲಿ.
#ದರಾಬೇಂದ್ರೆ #Lakhanjarkiholi #kannada9news
5 days ago | [YT] | 49
View 2 replies
Kannada9News
ಭಾರತೀಯ ಸ್ವಾತಂತ್ರ್ಯ ಆಂದೋಲನದ ಪ್ರಮುಖ ನಾಯಕ, ಶಾಂತಿ, ಅಹಿಂಸೆಯ ಹರಿಕಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪುಣ್ಯಸ್ಮರಣೆಯಂದು ಗೌರವದ ನಮನಗಳನ್ನು ಸಲ್ಲಿಸುತ್ತೇನೆ.
ಬಾಪೂಜಿ ಅವರ ತತ್ವ ಚಿಂತನೆಗಳು, ಸತ್ಯ ಮತ್ತು ನ್ಯಾಯದ ಪರವಾದ ಸಿದ್ಧಾಂತಗಳು ಇಂದಿಗೂ ಪ್ರಸ್ತತವಾಗಿದ್ದು, ಎಲ್ಲರಿಗೂ ದಾರಿ ದೀಪವಾಗಿವೆ.
ಇಂದು ರಾಷ್ಟ್ರೀಯ ಹುತಾತ್ಮರ ದಿನವಾಗಿದ್ದು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಎಲ್ಲ ಮಹನೀಯರನ್ನು ಕೃತಜ್ಞತಾ ಪೂರ್ವಕವಾಗಿ ಸ್ಮರಿಸೋಣ.
#MartyrsDay #MahatmaGandhi #kannada9news
6 days ago | [YT] | 52
View 0 replies
Kannada9News
ಕೊನೆಗೂ ಎಚ್ಚೆತ್ತ ಸರ್ಕಾರ: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಎದುರಾಗಿದ್ದ ನೀರಿನ ಆತಂಕ ದೂರ
#Tumakuru #water #SiddagangaMutt
#kannada9news
6 days ago | [YT] | 9
View 0 replies
Kannada9News
23 ವರ್ಷದ ಸೇವೆಗೆ ವಿದಾಯ! ವಿಮಾನಕ್ಕೆ ಮುತ್ತಿಟ್ಟು ಭಾವುಕ ಮಗಳ ಕ್ಯೂಟ್ ವಿಡಿಯೋ! ಕಣ್ಣೀರು ತರಿಸುತ್ತೆ ಈ ದೃಶ್ಯ!, ಫುಲ್ ವಿಡಿಯೋ ಇಲ್ಲಿದೆ
#23YearsOfService, #EmotionalFarewell, #FlightKissMoment, #ViralVideo, #TearfulGoodbye, #kannada9news
6 days ago | [YT] | 6
View 0 replies
Kannada9News
Bengaluru :12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಕೋರಿದರು.
ವಿಧಾನಸೌಧದಲ್ಲಿ ಭೇಟಿ ಮಾಡಿದ ಗಿಲ್ಲಿ ಬೆನ್ನು ತಟ್ಟಿದ ಸಿದ್ದರಾಮಯ್ಯ
#Karnatakanews #AllIndiaNews #cmsiddaramaiah #gillnata #biggboss12_updates
1 week ago | [YT] | 18
View 0 replies
Kannada9News
ರಾಯಬಾಗ: ತಾಲೂಕಿನ ಕಂಕಣವಾಡಿಯಲ್ಲಿ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ಅನುದಾನದಲ್ಲಿ ನೂತನ ನಿರ್ಮಾಣಗೊಂಡ ಬಸ್ ನಿಲ್ದಾಣಕ್ಕೆ ಚಿಕ್ಕೋಡಿ ಸಂಸದರಾದ ಪ್ರಿಯಂಕಾ ಜಾರಕಿಹೊಳಿ ಅವರು ರೆಬ್ಬಿನ್ ಕಟ್ ಮಾಡುವ ಮೂಲಕ ಚಾಲನೆ ನೀಡಿದರು.
#kannada9news #Lakhanjarkiholi #LikeFollowShare
2 weeks ago | [YT] | 49
View 1 reply
Kannada9News
‘ಬಿಗ್ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ
#gillinata #BiggBossKannada12 #BiggBossFinale #BBK12Finale #BiggBoss #kannada9news
2 weeks ago | [YT] | 19
View 0 replies
Kannada9News
4ನೇ ರನ್ನರ್ಅಪ್ – ರಘು ಔಟ್!
2 weeks ago | [YT] | 12
View 0 replies
Kannada9News
ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ?
ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ಯಾಂಡ್ ಫಿನಾಲೆ ಆರಂಭವಾಗಿದ್ದು, ಟಾಪ್ 6ರಲ್ಲಿ ಧನುಶ್ ಮೊದಲ ಸ್ಪರ್ಧಿಯಾಗಿ ಎಲಿಮಿನೇಟ್ ಆಗಿದ್ದಾರೆ. ಗೀತಾ ಧಾರಾವಾಹಿ ಖ್ಯಾತಿಯ ಧನುಶ್ ಉತ್ತಮ ಟಾಸ್ಕ್ ಪರ್ಫಾರ್ಮರ್ ಆಗಿದ್ದರೂ, ಮನೆಯಲ್ಲಿ ಸೈಲೆಂಟ್ ಆಗಿದ್ದ ಕಾರಣ ಹೊರಬಂದಿರಬಹುದೆಂದು ಅಂದಾಜಿಸಲಾಗಿದೆ. ಈಗ ಗಿಲ್ಲಿ ನಟ, ರಕ್ಷಿತಾ, ಅಶ್ವಿನಿ, ಕಾವ್ಯಾ ರಘು ಟಾಪ್ 5ರಲ್ಲಿದ್ದು, ರಾತ್ರಿ ವಿನ್ನರ್ ಘೋಷಣೆ ಆಗಲಿದೆ.
#BiggBossKannada12 #Dhanush #BBK12 #kannada9news #
#
2 weeks ago | [YT] | 3
View 0 replies
Kannada9News
ನಮ್ಮ ವಾಟಾಳ್ ನಮ್ಮ ಹೆಮ್ಮೆ......!!!
ಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಸತೀಶ್ ಜಾರಕುಹೊಳಿ ಅವರ ಗೃಹಕಚೇರಿಯಲ್ಲಿ ಭೇಟಿಯಾಗಿ, ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.
#kannada9news
2 weeks ago | [YT] | 91
View 1 reply
Load more