This creator name is Pattabhirama channel name was ABC NEWS KARNATAKA & now changed to sakkath suddi ,please encourage & support for our growth. please subscribe our channel
*ಸೆಪ್ಟೆಂಬರ್ 18 ರಂದು ತೆರೆಗೆ ಬರಲಿದೆ ಶ್ರೀನಗರ ಕಿಟ್ಟಿ - ಮೇಘನಾರಾಜ್ ಅಭಿನಯದ "ಅಮರ್ಥ"* .
ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಡಾ|| ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಸಿರುವ, ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನದ ಮತ್ತು ಶ್ರೀನಗರ ಕಿಟ್ಟಿ - ಮೇಘನಾರಾಜ್ ನಾಯಕ- ನಾಯಕಿಯಾಗಿ ನಟಿಸಿರುವ "ಅಮರ್ಥ" ಚಿತ್ರ ಇದೇ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸುಂದರರಾಜ್ ಅವರು ಚಿತ್ರದ ಬಿಡುಗಡೆ ದಿನಾಂಕವುಳ್ಳ ಮೋಷನ್ ಪೋಸ್ಟರ್ ಅನ್ನು ಅನಾವರಣ ಮಾಡಿದರು. ತಮ್ಮಣ್ಣ ಶೆಟ್ಟಿ ಅವರು ಸಹ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡಿನ ಪ್ರದರ್ಶನ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಹಿರಿತೆರೆ ಹಾಗೂ ಕಿರುತೆರೆಯ ಕಲಾವಿದನಾಗಿ ಎರಡು ದಶಕಗಳಾಗಿದೆ. ಈಗ ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದೇನೆ. ವಿನಯ್ ಪ್ರೀತಮ್ ಹಾಗೂ ನಾನು ಇಬ್ಬರು ಜಂಟಿಯಾಗಿ ಈ ಚಿತ್ರ ನಿರ್ದೇಶನ ಮಾಡಿದ್ದೇವೆ. ನಾನು ಈ ಚಿತ್ರದ ನಿರ್ಮಾಪಕನಾದರೂ, ನನಗೆ ಬೆಂಬಲಕ್ಕೆ ನಿಂತವರು ಹಾಗೂ ಪ್ರಧಾನ ನಿರ್ಮಾಪಕರು ಡಾ||ಕನ್ಯಾನ ಸದಾಶಿವ ಶೆಟ್ಟಿ. ಈ ಚಿತ್ರ ಆರಂಭವಾಗಿ ಎರಡು ವರ್ಷಗಳಾಗಿದೆ. ಈಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಸೆನ್ಸಾರ್ ಮಂಡಳಿ ಹದಿಮೂರು ವರ್ಷಗಳ ಮಕ್ಕಳಿಂದ ಎಲ್ಲರೂ ನೋಡಬಹುದಾದ ಚಿತ್ರವೆಂದು ಹೇಳಿ ಯು/ಎ ಪ್ರಮಾಣಪತ್ರ ನೀಡಿದೆ. ಸೆಪ್ಟೆಂಬರ್ 18 ರಂದು ಚಿತ್ರ ಬಿಡುಗಡೆಯಾಗಲಿದೆ. "ಅಮರ್ಥ" ಎಂದರೆ ನಮ್ಮೆಲ್ಲರನ್ನು ಮೀರಿದ ಒಂದು ಶಕ್ತಿ ಎನ್ನಬಹುದು. ನಾವು ಸಾಮಾನ್ಯವಾಗಿ ಯಾವುದೇ ನಮ್ಮ ಜೀವನದಲ್ಲಿ ಏನೇ ನಡೆದರೂ, ದೇವರ ದಯೆ, ಹಣೆಬರಹ, ಗ್ರಹಾಚಾರ ಅಂತೆಲಾ ಅಂದುಕೊಳ್ಳುತ್ತೇವೆ. ಅದು ನಿಜ. ಆದರೆ, ಅದಕ್ಕೂ ಮೀರಿದ ಶಕ್ತಿಯೊಂದಿದೆ. ಅದೇ "ಅಮರ್ಥ" ಎಂದು ಶೀರ್ಷಿಕೆಯ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕ, ನಿರ್ದೇಶಕ ಹಾಗೂ ನಟ ಗುರು ಹೆಗ್ಡೆ, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.
"ಮಡಮಕ್ಕಿ", " ನಾನು, ಅದು ಮತ್ತು ಸರೋಜ" ಚಿತ್ರಗಳ ನಂತರ ಈ ಚಿತ್ರವನ್ನು ಗುರು ಹೆಗ್ಡೆ ಅವರ ಜೊತೆಯಾಗಿ ನಿರ್ದೇಶಿಸಿದ್ದೇನೆ. ಗುರು ಹೆಗ್ಡೆ ಅವರು ಹೇಳಿದ ಹಾಗೆ ಇದೊಂದು ವಿಭಿನ್ನ ಕಥೆ. ಶ್ರೀನಗರ ಕಿಟ್ಟಿ, ಮೇಘನಾರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿ ಶೆಟ್ಟಿ, ಉಷಾ ಭಂಡಾರಿ, ಮಂಜು ಭಾಷಿಣಿ, ಗುರು ಹೆಗ್ಡೆ, ತಮ್ಮಣ್ಣ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಶಿನಾಯ್ ವಿ ಜೋಸೆಫ್, ಪಂಚಮ್ ಜೀವ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್, ಬಲರಾಮ್ ಹಾಗೂ ರಾಕೇಶ್ ಆಚಾರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಜನ ಪ್ರಿಯವಾಗುವಂತಹ ಒಂದೊಳ್ಳೆ ಚಿತ್ರ ಇದೇ ಸೆಪ್ಟೆಂಬರ್ 18 ರಂದು ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ವಿನಯ್ ಪ್ರೀತಮ್.
ಇದು "ಅಮರ್ಥ" ಚಿತ್ರದ ಮೊದಲ ಪತ್ರಿಕಾಗೋಷ್ಠಿ. ನಾನು ಹಾಗೂ ಮೇಘನಾರಾಜ್ ಒಟ್ಟಾಗಿ ನಟಿಸಿರುವ ಮೂರನೇ ಚಿತ್ರವಿದು. ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನ ಮಾಡಿದ್ದಾರೆ. ಒಂದು ಮುದ್ದಾದ ಕಥೆ. ಎಲ್ಲರಿಗೂ ಪ್ರಿಯವಾಗುವ ಕಥೆಯೂ ಹೌದು. ಬಾಲ್ಯದಿಂದ ಒಬ್ಬ ಹುಡುಗನ ಜರ್ನಿ ಹೇಗಿರುತ್ತದೆ ಎಂಬುದರ ಸುತ್ತ ಕಥೆ ಸಾಗುತ್ತದೆ. ಗುರು ಹೆಗ್ಡೆ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಕೂಡ ಬಹಳ ಸೊಗಸಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ 48 ದಿನಗಳ ಕಾಲ ಚಿತ್ರೀಕರಣ ನಡೆದಿದೆ ಎಂದು ಶ್ರೀನಗರ ಕಿಟ್ಟಿ ಹೇಳಿದರು.
ನಾನು ಹಾಗೂ ಕಿಟ್ಟಿ ಅವರು "ಬಹು ಪರಾಕ್", " ಬುದ್ದಿವಂತ ೨" ಚಿತ್ರಗಳ ನಂತರ ಈ ಚಿತ್ರದಲ್ಲಿ ನಟಿಸಿದ್ದೇವೆ. ನಾನು ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರದ ಕುರಿತಾದ ಕೆಲವು ವಿಷಯಗಳನ್ನು ಹಂಚಿಕೊಂಡಾಗ ಎಲ್ಲರೂ ಯಾವಾಗ ಬಿಡುಗಡೆ ಎಂದು ಕೇಳುತ್ತಿದ್ದರು. ಕೊನೆಗೂ ಆ ಸಮಯ ಬಂದಿದೆ. ಸೆಪ್ಟೆಂಬರ್ 18 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಗುರು ಹೆಗ್ಡೆ ಅವರು ಈಗಿನ ಪರಿಸ್ಥಿತಿಯಲ್ಲಿ ಅಂದುಕೊಂಡ ಹಾಗೆ ಯಾವುದೇ ಕೊರತೆ ಬಾರದ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ಕಥೆ ಹೇಳಿದ ಪರಿಯೂ ಬಹಳ ಚೆನ್ನಾಗಿತ್ತು. ಸ್ನೇಹಿತರ ಶಾಲಾ ಜೀವನದಿಂದ ಆರಂಭವಾಗುವ ಕಥೆ. ಅಲ್ಲಿಂದ ಎಲ್ಲರ ಜೀವನ ಬೇರೆ ಬೇರೆ ಕಡೆ ಹೋಗಿರುತ್ತದೆ. ಕೊನೆಗೆ ಎಲ್ಲರೂ ಒಂದು ಕಡೆ ಸೇರಿಕೊಂಡಾಗ ಏನಾಗುತ್ತದೆ ಎಂದು ಹೇಳುವ ಕಥೆಯೂ ಹೌದು. ನನ್ನ ಪಾತ್ರದ ಹೆಸರು ಲಕ್ಷ್ಮೀ. ಜೀವನದಲ್ಲಿ ಏರುಪೇರುಗಳನ್ನು ಕಂಡಿರುವ ಹುಡುಗಿ. ಆ ಹುಡುಗಿಗೆ ಕಿಟ್ಟಿ ಅವರ ಪಾತ್ರ ಹೇಗೆ ಜೊತೆಯಾಗಿ ನಿಲ್ಲುತ್ತದೆ ಎಂಬುದೇ ಈ ಚಿತ್ರದ ಕಥಾ ವಸ್ತು ಎಂದರು ನಟಿ ಮೇಘನಾರಾಜ್.
ಮುಧೋಳ್ ಸಿನಿಮಾ ಅಪ್ಡೇಟ್: ಹಲವು ದಿನಗಳ ವಿರಾಮದ ಬಳಿಕ ಡಿಜಿಟಲ್ ವೇದಿಕೆಗೆ ಕಮ್ಬ್ಯಾಕ್ ಮಾಡಿದ ವಿಕ್ರಂ ರವಿಚಂದ್ರನ್
ನಟ ವಿಕ್ರಂ ರವಿಚಂದ್ರನ್ ಹಲವು ದಿನಗಳ ವಿರಾಮದ ಬಳಿಕ ಮತ್ತೆ ಡಿಜಿಟಲ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಬಹುನಿರೀಕ್ಷಿತ 'ಮುಧೋಳ್' ಚಿತ್ರದ ಹೊಸ ಅಪ್ಡೇಟ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿರದ ವಿಕ್ರಂ, ಇದೀಗ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
'ಮುಧೋಳ್' ಸಿನಿಮಾ ಘೋಷಣೆಯಾದ ದಿನದಿಂದಲೇ ಸಿನಿಪ್ರಿಯರ ಗಮನ ಸೆಳೆದಿತ್ತು. ವಿಭಿನ್ನ ಕಥಾಹಂದರ ಹಾಗೂ ಹೊಸ ರೀತಿಯ ಪಾತ್ರದಲ್ಲಿ ವಿಕ್ರಂ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಸಿನಿ ವಲಯದಲ್ಲಿ ಕೇಳಿಬರುತ್ತಿವೆ. ಈ ಹಿನ್ನೆಲೆ ಚಿತ್ರದ ಪ್ರತಿಯೊಂದು ಅಪ್ಡೇಟ್ಗೂ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಈಗ ಸ್ವತಃ ವಿಕ್ರಂ ಸಾಮಾಜಿಕ ಜಾಲತಾಣದ ಮೂಲಕ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಡಿಜಿಟಲ್ ಕಮ್ಬ್ಯಾಕ್ ವೇಳೆ ವಿಕ್ರಂ ಚಿತ್ರದ ಕೆಲಸಗಳು ಉತ್ತಮ ರೀತಿಯಲ್ಲಿ ಸಾಗುತ್ತಿವೆ ಎಂಬ ಸುಳಿವು ನೀಡಿದ್ದಾರೆ. ಜೊತೆಗೆ ಶೀಘ್ರದಲ್ಲೇ ಮತ್ತಷ್ಟು ಅಪ್ಡೇಟ್ಗಳನ್ನು ನೀಡುವುದಾಗಿ ಸೂಚಿಸಿದ್ದು, ಟೀಸರ್, ಫಸ್ಟ್ ಲುಕ್ ಅಥವಾ ಇತರೆ ವಿಶೇಷ ಘೋಷಣೆಗಳ ಬಗ್ಗೆ ಅಭಿಮಾನಿಗಳಲ್ಲಿ ಚರ್ಚೆ ಆರಂಭವಾಗಿದೆ.
ವಿಕ್ರಂ ರವಿಚಂದ್ರನ್ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಗುರುತಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ 'ಮುಧೋಳ್' ಚಿತ್ರದ ಮೇಲೂ ಸಿನಿರಸಿಕರು ವಿಶೇಷ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ತಾಂತ್ರಿಕ ಹಾಗೂ ಕಲಾವಿದರ ತಂಡದ ಬಗ್ಗೆ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದು, ಅಧಿಕೃತ ಘೋಷಣೆಗಳಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ವಿರಾಮದ ಬಳಿಕ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ವಿಕ್ರಂ ಅವರನ್ನು ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. "ವೆಲ್ಕಮ್ ಬ್ಯಾಕ್", "ಮುಧೋಳ್ ಅಪ್ಡೇಟ್ಗಾಗಿ ಕಾಯುತ್ತಿದ್ದೆವು", "ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಿ" ಎಂಬಂತಹ ಕಾಮೆಂಟ್ಗಳು ಅವರ ಪೋಸ್ಟ್ಗೆ ಹರಿದುಬರುತ್ತಿವೆ. ಈ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಎಷ್ಟರ ಮಟ್ಟಿಗೆ ಇದೆ ಎಂಬುದು ಸ್ಪಷ್ಟವಾಗುತ್ತಿದೆ.
ಸದ್ಯ 'ಮುಧೋಳ್' ಚಿತ್ರದ ನಿರ್ಮಾಣ ಕಾರ್ಯಗಳು ಅಂತಿಮ ಹಂತದತ್ತ ಸಾಗುತ್ತಿವೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಅಧಿಕೃತವಾಗಿ ಬಿಡುಗಡೆಯಾಗುವ ಮುಂದಿನ ಅಪ್ಡೇಟ್ಗಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ. ವಿಕ್ರಂ ರವಿಚಂದ್ರನ್ ಅವರ ಈ ಡಿಜಿಟಲ್ ಕಮ್ಬ್ಯಾಕ್ ಕೇವಲ ಅಭಿಮಾನಿಗಳಿಗೆ ಸಂತಸ ನೀಡುವುದಷ್ಟೇ ಅಲ್ಲ, 'ಮುಧೋಳ್' ಚಿತ್ರದ ಪ್ರಚಾರಕ್ಕೂ ಹೊಸ ವೇಗ ನೀಡಿದೆ.
*ಆಗಸ್ಟ್ 5 ರಂದು ದಿವಂಗತ ಸಂತೋಷ್ ಬಾಲರಾಜ್ ಅಭಿನಯದ ಕೊನೆಯ ಚಿತ್ರ "ರತ್ನಗರ್ಭ"ದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ* . ಗಣಪ , ಕರಿಯ 2 ಖ್ಯಾತಿಯ ದಿವಂಗತ ಸಂತೋಷ್ ಬಾಲರಾಜ್ ರವರ ಕಡೆ ಸಿನಿಮಾ ರತ್ನಗರ್ಭ ಈಗ ಬಿಡುಗಡೆಗೆ ಸಿದ್ಧವಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ ಆಗಸ್ಟ್ 5ರಂದು ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೋಶನ್ ಪೋಸ್ಟರ್ ಬಿಡುಗಡೆಯಾಗಲಿದೆ.
ಕರಿಯ 2 ಮತ್ತು ಗಣಪ ಚಿತ್ರದ ಖ್ಯಾತಿಯ ನಂತರ ಸಂತೋಷ್ ಬಾಲರಾಜ್ ಅವರ ಮತ್ತೊಂದು ಹಿರಿಮೆಯ ಚಿತ್ರ ಎಂದರೆ ಅದು ರತ್ನಗರ್ಭ ಚಿತ್ರ. ಈ ಚಿತ್ರದಲ್ಲಿ ಇದುವರೆಗೂ ಕಾಣದ ವಿಭಿನ್ನ ಪಾತ್ರದಲ್ಲಿ ಸಂತೋಷ ರವರು ಕಾಣಿಸಿಕೊಂಡಿದ್ದಾರೆ.
ಪ್ರಖ್ಯಾತ ನಿರ್ಮಾಪಕರಾದ ದಿವಗಂತ ಆನೇಕಲ್ ಬಾಲರಾಜ್ ರವರ ಪುತ್ರ ಸ್ಯಾಂಡಲ್ ವುಡ್ ನ ಯುವ ನಟರಾದ ಸಂತೋಷ್ ಬಾಲ್ ರಾಜ್ ಅವರು ನಾಯಕನಟನಾಗಿ ನಟಿಸಿರುವ ಕೊನೆ ಸಿನಿಮಾ ರತ್ನಗರ್ಭ ಚಿತ್ರತಂಡ ಸಂತೋಷ್ ಬಾಲ್ ರಾಜ್ ಅವರ ಆಕಸ್ಮಿಕ ನಿಧನದ ನಂತರ ಇದೀಗ ಸಣ್ಣಪುಟ್ಟ ಶೂಟಿಂಗ್ ಪ್ಯಾಚ್ ವರ್ಕ್ ಗಳನ್ನು ಪೂರ್ತಿ ಮಾಡಿಕೊಂಡು ಚಿತ್ರತಂಡವು VFX ಮುಖಾಂತರ ಎಲ್ಲಾ ಎಫರ್ಟ್ ಹಾಕಿ ಈಗ ಚಿತ್ರ ಚಿತ್ರವು ಕೊನೆ ಹಂತದ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ಬಿಡುಗಡೆಗೆ ಎಲ್ಲಾ ತಯಾರಿ ನಡೆಸಿಕೊಂಡಿದೆ.
ನಟ ಸಂತೋಷ ರವರ ಮೊದಲನೇ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರ ಸವಿ ನೆನಪಿಗಾಗಿ ದಿನಾಂಕ 05-08-2026 ರಂದು ಸಂಜೆ 7:00ಗೆ ಬೆಂಗಳೂರಿನ ರಾಗಿಗುಡ್ಡದ ಮೆಟ್ರೋ ಸ್ಟೇಷನ್ ಸಮೀಪದಲ್ಲಿರುವ ಮೈದಾನದಲ್ಲಿ ಮೊದಲನೇ ವರ್ಷದ ಪುಣ್ಯತಿಥಿಯ ಕಾರ್ಯಕ್ರಮದಲ್ಲಿ ಸಂತೋಷ್ ಬಾಲರಾಜ್ ರವರ ಕೊನೆ ಚಿತ್ರ ವಾದ ರತ್ನಗರ್ಭ ಚಿತ್ರದ ಮೊದಲ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡವು ಸಜ್ಜಾಗಿದೆ.
ಈ ಚಿತ್ರದ ಅತ್ಯುತ್ತಮ ಕ್ವಾಲಿಟಿ ಮತ್ತು ಕಂಟೆಂಟ್ ಗಾಗಿ ಹಣ ಹೂಡಿದ ಮಹಾಂತೇಶ್ V.K, ತಮ್ಮ ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡಿದ್ದು, ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಹೊಸ ರೂಪಕ್ಕೆ ಚಿತ್ರಕಥೆ ಬರೆದು ಕ್ರಿಯೇಟಿವ್ ಡೈರೆಕ್ಟರ್, VFX ಸೂಪರ್ವೈಸರ್ ಆಗಿ ಜನಾರ್ದನ ಪಿ ಜಾನಿ ಅವರು ಕೆಲಸ ಮಾಡಿದ್ದು, ರವಿ ಬಸ್ರೂರ್ ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ, ಗೋಪಾಲ್ ವೆಂಕಟೇಶ್, ಎ.ಟಿ.ರವೀಶ್ ಹಿನ್ನೆಲೆ ಸಂಗೀತ ಹಾಗೂ ಸುರೇಶ್ ಅರಸ್ ಮತ್ತು ಕುಮಾರ್ ಎಚ್ ಅವರ ಸಂಕಲನವಿದೆ. ಹೀಗೆ ಹಲವಾರು ನುರಿತ ಕಲಾವಿದರು ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ,
ಈ ಚಿತ್ರದಲ್ಲಿ ಸಂತೋಷ್ ಬಾಲರಾಜ್ ನಾಯಕನಟನಾಗಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸಂತೋಷ್ ಅವರಿಗೆ ಜೋಡಿಯಾಗಿ ರಂಜಿನಿ ರಾಘವ್ ಅಭಿನಯಿಸಿದ್ದಾರೆ. ಖ್ಯಾತ ನಟ ಸುಮನ್, ವಿನಯ ಪ್ರಸಾದ್, ಸಿಯಾಜಿತ್ ಶಿಂಧೆ, ಅವಿನಾಶ್, ಪವಿತ್ರ ಲೋಕೇಶ್, ಮುಖ್ಯಮಂತ್ರಿ ಚಂದ್ರು ಹಾಗೂ ದಿವಂಗತ ಉಮೇಶ್ ರವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಇನ್ನಿತರೆ ಸಹ ಕಲಾವಿದರೊಂದಿಗೆ ಈ ಚಿತ್ರವು ಸುಂದರವಾಗಿ ಮೂಡಿ ಬಂದಿದೆ ಈಗ ಚಿತ್ರವು ಬಿಡುಗಡೆಗೆ ಸಿದ್ದವಾಗುತ್ತಿದೆ.#ratnagarba#santhoshbalaraj#ranjaniraghavan#sumanth#kannada#abcnewskarnataka#movies
*ಕೋಮಲ್ ಕುಮಾರ್ ಅಭಿನಯದ ಈ ಚಿತ್ರ ಸದ್ಯದಲ್ಲೇ ನಿಮ್ಮ ಮುಂದೆ* .
ಮಧು ಫಿಲಂ ಸುರ್ಕ್ಯುಯಿಟ್ಸ್ ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ "ರೋಲೆಕ್ಸ್" ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿ U/A ಪ್ರಮಾಣಪತ್ರ ನೀಡಿದೆ. ಉತ್ತಮ ಮನೋರಂಜನೆಯ ಚಿತ್ರ ಎಂದು ಸೆನ್ಸಾರ್ ಮಂಡಳಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯಾವುದೇ ವಯಸ್ಸಿನ ಮಿತಿಯಿಲ್ಲದೆ ಪ್ರತಿಯೊಬ್ಬರು ಕುಟುಂಬ ಸಮೇತ ನೋಡಬಹುದು. ಚಿತ್ರದಲ್ಲಿ ಮನೋರಂಜನೆಯ ಪ್ರಧಾನ. ನೋಡುಗರಿಗೆ ಇದೊಂದು ನಗೆಯ ಹಬ್ಬ. ಈ ಚಿತ್ರದ ಕೋಮಲ್ ಕುಮಾರ್ ಅವರ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದಾರೆ. ಸೋನಾಲ್ ಮೊಂತೆರೊ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಟ್ ಗಿಫ್ಟ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನವಿರುವ ಈ ಚಿತ್ರಕ್ಕೆ ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಹಾಗೂ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.#rolexkannadamovie#komalkumar#sonalmonterio#vinodprabhakar#kannada @abcnewskarnataka
ನೀ ನನ್ನ ಜೀವ ಮತ್ತೊಮ್ಮೆ @kichchasudeepa @chandan_kumar_official @iam.kavitha_official @vinaygowdaactor @nimikaratnakar @shivanna_girish #abcnewskarnataka
ABC NEWS KARNATAKA
ಸಿಟಿ ಲೈಟ್ಸ್ ಹಾಡು ಬಿಡುಗಡೆ ಲಿಂಕ್ 👇🏻👇🏻
https://youtu.be/gOJ7XO61wOg?si=2Uzbb...
#citylights #duniyavijay #vinayrajkumar #monishavijaykumar #kannada #movies #abcnewskarnataka
1 day ago | [YT] | 15
View 0 replies
ABC NEWS KARNATAKA
*ಸೆಪ್ಟೆಂಬರ್ 18 ರಂದು ತೆರೆಗೆ ಬರಲಿದೆ ಶ್ರೀನಗರ ಕಿಟ್ಟಿ - ಮೇಘನಾರಾಜ್ ಅಭಿನಯದ "ಅಮರ್ಥ"* .
ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಡಾ|| ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಸಿರುವ, ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನದ ಮತ್ತು ಶ್ರೀನಗರ ಕಿಟ್ಟಿ - ಮೇಘನಾರಾಜ್ ನಾಯಕ- ನಾಯಕಿಯಾಗಿ ನಟಿಸಿರುವ "ಅಮರ್ಥ" ಚಿತ್ರ ಇದೇ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸುಂದರರಾಜ್ ಅವರು ಚಿತ್ರದ ಬಿಡುಗಡೆ ದಿನಾಂಕವುಳ್ಳ ಮೋಷನ್ ಪೋಸ್ಟರ್ ಅನ್ನು ಅನಾವರಣ ಮಾಡಿದರು. ತಮ್ಮಣ್ಣ ಶೆಟ್ಟಿ ಅವರು ಸಹ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡಿನ ಪ್ರದರ್ಶನ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಹಿರಿತೆರೆ ಹಾಗೂ ಕಿರುತೆರೆಯ ಕಲಾವಿದನಾಗಿ ಎರಡು ದಶಕಗಳಾಗಿದೆ. ಈಗ ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದೇನೆ. ವಿನಯ್ ಪ್ರೀತಮ್ ಹಾಗೂ ನಾನು ಇಬ್ಬರು ಜಂಟಿಯಾಗಿ ಈ ಚಿತ್ರ ನಿರ್ದೇಶನ ಮಾಡಿದ್ದೇವೆ. ನಾನು ಈ ಚಿತ್ರದ ನಿರ್ಮಾಪಕನಾದರೂ, ನನಗೆ ಬೆಂಬಲಕ್ಕೆ ನಿಂತವರು ಹಾಗೂ ಪ್ರಧಾನ ನಿರ್ಮಾಪಕರು ಡಾ||ಕನ್ಯಾನ ಸದಾಶಿವ ಶೆಟ್ಟಿ. ಈ ಚಿತ್ರ ಆರಂಭವಾಗಿ ಎರಡು ವರ್ಷಗಳಾಗಿದೆ. ಈಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಸೆನ್ಸಾರ್ ಮಂಡಳಿ ಹದಿಮೂರು ವರ್ಷಗಳ ಮಕ್ಕಳಿಂದ ಎಲ್ಲರೂ ನೋಡಬಹುದಾದ ಚಿತ್ರವೆಂದು ಹೇಳಿ ಯು/ಎ ಪ್ರಮಾಣಪತ್ರ ನೀಡಿದೆ. ಸೆಪ್ಟೆಂಬರ್ 18 ರಂದು ಚಿತ್ರ ಬಿಡುಗಡೆಯಾಗಲಿದೆ. "ಅಮರ್ಥ" ಎಂದರೆ ನಮ್ಮೆಲ್ಲರನ್ನು ಮೀರಿದ ಒಂದು ಶಕ್ತಿ ಎನ್ನಬಹುದು. ನಾವು ಸಾಮಾನ್ಯವಾಗಿ ಯಾವುದೇ ನಮ್ಮ ಜೀವನದಲ್ಲಿ ಏನೇ ನಡೆದರೂ, ದೇವರ ದಯೆ, ಹಣೆಬರಹ, ಗ್ರಹಾಚಾರ ಅಂತೆಲಾ ಅಂದುಕೊಳ್ಳುತ್ತೇವೆ. ಅದು ನಿಜ. ಆದರೆ, ಅದಕ್ಕೂ ಮೀರಿದ ಶಕ್ತಿಯೊಂದಿದೆ. ಅದೇ "ಅಮರ್ಥ" ಎಂದು ಶೀರ್ಷಿಕೆಯ ಬಗ್ಗೆ ಮಾಹಿತಿ ನೀಡಿದ ನಿರ್ಮಾಪಕ, ನಿರ್ದೇಶಕ ಹಾಗೂ ನಟ ಗುರು ಹೆಗ್ಡೆ, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಹೇಳಿದರು.
"ಮಡಮಕ್ಕಿ", " ನಾನು, ಅದು ಮತ್ತು ಸರೋಜ" ಚಿತ್ರಗಳ ನಂತರ ಈ ಚಿತ್ರವನ್ನು ಗುರು ಹೆಗ್ಡೆ ಅವರ ಜೊತೆಯಾಗಿ ನಿರ್ದೇಶಿಸಿದ್ದೇನೆ. ಗುರು ಹೆಗ್ಡೆ ಅವರು ಹೇಳಿದ ಹಾಗೆ ಇದೊಂದು ವಿಭಿನ್ನ ಕಥೆ. ಶ್ರೀನಗರ ಕಿಟ್ಟಿ, ಮೇಘನಾರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿ ಶೆಟ್ಟಿ, ಉಷಾ ಭಂಡಾರಿ, ಮಂಜು ಭಾಷಿಣಿ, ಗುರು ಹೆಗ್ಡೆ, ತಮ್ಮಣ್ಣ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಶಿನಾಯ್ ವಿ ಜೋಸೆಫ್, ಪಂಚಮ್ ಜೀವ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್, ಬಲರಾಮ್ ಹಾಗೂ ರಾಕೇಶ್ ಆಚಾರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಜನ ಪ್ರಿಯವಾಗುವಂತಹ ಒಂದೊಳ್ಳೆ ಚಿತ್ರ ಇದೇ ಸೆಪ್ಟೆಂಬರ್ 18 ರಂದು ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ವಿನಯ್ ಪ್ರೀತಮ್.
ಇದು "ಅಮರ್ಥ" ಚಿತ್ರದ ಮೊದಲ ಪತ್ರಿಕಾಗೋಷ್ಠಿ. ನಾನು ಹಾಗೂ ಮೇಘನಾರಾಜ್ ಒಟ್ಟಾಗಿ ನಟಿಸಿರುವ ಮೂರನೇ ಚಿತ್ರವಿದು. ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನ ಮಾಡಿದ್ದಾರೆ. ಒಂದು ಮುದ್ದಾದ ಕಥೆ. ಎಲ್ಲರಿಗೂ ಪ್ರಿಯವಾಗುವ ಕಥೆಯೂ ಹೌದು. ಬಾಲ್ಯದಿಂದ ಒಬ್ಬ ಹುಡುಗನ ಜರ್ನಿ ಹೇಗಿರುತ್ತದೆ ಎಂಬುದರ ಸುತ್ತ ಕಥೆ ಸಾಗುತ್ತದೆ. ಗುರು ಹೆಗ್ಡೆ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಕೂಡ ಬಹಳ ಸೊಗಸಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ 48 ದಿನಗಳ ಕಾಲ ಚಿತ್ರೀಕರಣ ನಡೆದಿದೆ ಎಂದು ಶ್ರೀನಗರ ಕಿಟ್ಟಿ ಹೇಳಿದರು.
ನಾನು ಹಾಗೂ ಕಿಟ್ಟಿ ಅವರು "ಬಹು ಪರಾಕ್", " ಬುದ್ದಿವಂತ ೨" ಚಿತ್ರಗಳ ನಂತರ ಈ ಚಿತ್ರದಲ್ಲಿ ನಟಿಸಿದ್ದೇವೆ. ನಾನು ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರದ ಕುರಿತಾದ ಕೆಲವು ವಿಷಯಗಳನ್ನು ಹಂಚಿಕೊಂಡಾಗ ಎಲ್ಲರೂ ಯಾವಾಗ ಬಿಡುಗಡೆ ಎಂದು ಕೇಳುತ್ತಿದ್ದರು. ಕೊನೆಗೂ ಆ ಸಮಯ ಬಂದಿದೆ. ಸೆಪ್ಟೆಂಬರ್ 18 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಗುರು ಹೆಗ್ಡೆ ಅವರು ಈಗಿನ ಪರಿಸ್ಥಿತಿಯಲ್ಲಿ ಅಂದುಕೊಂಡ ಹಾಗೆ ಯಾವುದೇ ಕೊರತೆ ಬಾರದ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ಕಥೆ ಹೇಳಿದ ಪರಿಯೂ ಬಹಳ ಚೆನ್ನಾಗಿತ್ತು. ಸ್ನೇಹಿತರ ಶಾಲಾ ಜೀವನದಿಂದ ಆರಂಭವಾಗುವ ಕಥೆ. ಅಲ್ಲಿಂದ ಎಲ್ಲರ ಜೀವನ ಬೇರೆ ಬೇರೆ ಕಡೆ ಹೋಗಿರುತ್ತದೆ. ಕೊನೆಗೆ ಎಲ್ಲರೂ ಒಂದು ಕಡೆ ಸೇರಿಕೊಂಡಾಗ ಏನಾಗುತ್ತದೆ ಎಂದು ಹೇಳುವ ಕಥೆಯೂ ಹೌದು. ನನ್ನ ಪಾತ್ರದ ಹೆಸರು ಲಕ್ಷ್ಮೀ. ಜೀವನದಲ್ಲಿ ಏರುಪೇರುಗಳನ್ನು ಕಂಡಿರುವ ಹುಡುಗಿ. ಆ ಹುಡುಗಿಗೆ ಕಿಟ್ಟಿ ಅವರ ಪಾತ್ರ ಹೇಗೆ ಜೊತೆಯಾಗಿ ನಿಲ್ಲುತ್ತದೆ ಎಂಬುದೇ ಈ ಚಿತ್ರದ ಕಥಾ ವಸ್ತು ಎಂದರು ನಟಿ ಮೇಘನಾರಾಜ್.
ಚಿತ್ರದಲ್ಲಿ ನಟಿಸಿರುವ ಕೃತಿ ಶೆಟ್ಟಿ, ಅಶ್ವ ಹಾಗೂ ಸಂಗೀತ ನಿರ್ದೇಶಕ ಪಂಚಮ್ ಜೀವ ಮುಂತಾದವರು "ಅಮರ್ಥ" ಚಿತ್ರದ ಕುರಿತು ಮಾತನಾಡಿದರು. #amarthakannadamovie #srinagarakitty #meghanaraj #movies #kannada #Abcnewskarnataka
2 days ago | [YT] | 32
View 0 replies
ABC NEWS KARNATAKA
ಮುಧೋಳ್ ಸಿನಿಮಾ ಅಪ್ಡೇಟ್: ಹಲವು ದಿನಗಳ ವಿರಾಮದ ಬಳಿಕ ಡಿಜಿಟಲ್ ವೇದಿಕೆಗೆ ಕಮ್ಬ್ಯಾಕ್ ಮಾಡಿದ ವಿಕ್ರಂ ರವಿಚಂದ್ರನ್
ನಟ ವಿಕ್ರಂ ರವಿಚಂದ್ರನ್ ಹಲವು ದಿನಗಳ ವಿರಾಮದ ಬಳಿಕ ಮತ್ತೆ ಡಿಜಿಟಲ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಬಹುನಿರೀಕ್ಷಿತ 'ಮುಧೋಳ್' ಚಿತ್ರದ ಹೊಸ ಅಪ್ಡೇಟ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿರದ ವಿಕ್ರಂ, ಇದೀಗ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
'ಮುಧೋಳ್' ಸಿನಿಮಾ ಘೋಷಣೆಯಾದ ದಿನದಿಂದಲೇ ಸಿನಿಪ್ರಿಯರ ಗಮನ ಸೆಳೆದಿತ್ತು. ವಿಭಿನ್ನ ಕಥಾಹಂದರ ಹಾಗೂ ಹೊಸ ರೀತಿಯ ಪಾತ್ರದಲ್ಲಿ ವಿಕ್ರಂ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಸಿನಿ ವಲಯದಲ್ಲಿ ಕೇಳಿಬರುತ್ತಿವೆ. ಈ ಹಿನ್ನೆಲೆ ಚಿತ್ರದ ಪ್ರತಿಯೊಂದು ಅಪ್ಡೇಟ್ಗೂ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಈಗ ಸ್ವತಃ ವಿಕ್ರಂ ಸಾಮಾಜಿಕ ಜಾಲತಾಣದ ಮೂಲಕ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಡಿಜಿಟಲ್ ಕಮ್ಬ್ಯಾಕ್ ವೇಳೆ ವಿಕ್ರಂ ಚಿತ್ರದ ಕೆಲಸಗಳು ಉತ್ತಮ ರೀತಿಯಲ್ಲಿ ಸಾಗುತ್ತಿವೆ ಎಂಬ ಸುಳಿವು ನೀಡಿದ್ದಾರೆ. ಜೊತೆಗೆ ಶೀಘ್ರದಲ್ಲೇ ಮತ್ತಷ್ಟು ಅಪ್ಡೇಟ್ಗಳನ್ನು ನೀಡುವುದಾಗಿ ಸೂಚಿಸಿದ್ದು, ಟೀಸರ್, ಫಸ್ಟ್ ಲುಕ್ ಅಥವಾ ಇತರೆ ವಿಶೇಷ ಘೋಷಣೆಗಳ ಬಗ್ಗೆ ಅಭಿಮಾನಿಗಳಲ್ಲಿ ಚರ್ಚೆ ಆರಂಭವಾಗಿದೆ.
ವಿಕ್ರಂ ರವಿಚಂದ್ರನ್ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಗುರುತಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ 'ಮುಧೋಳ್' ಚಿತ್ರದ ಮೇಲೂ ಸಿನಿರಸಿಕರು ವಿಶೇಷ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ತಾಂತ್ರಿಕ ಹಾಗೂ ಕಲಾವಿದರ ತಂಡದ ಬಗ್ಗೆ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದು, ಅಧಿಕೃತ ಘೋಷಣೆಗಳಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ವಿರಾಮದ ಬಳಿಕ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ವಿಕ್ರಂ ಅವರನ್ನು ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. "ವೆಲ್ಕಮ್ ಬ್ಯಾಕ್", "ಮುಧೋಳ್ ಅಪ್ಡೇಟ್ಗಾಗಿ ಕಾಯುತ್ತಿದ್ದೆವು", "ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಿ" ಎಂಬಂತಹ ಕಾಮೆಂಟ್ಗಳು ಅವರ ಪೋಸ್ಟ್ಗೆ ಹರಿದುಬರುತ್ತಿವೆ. ಈ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಎಷ್ಟರ ಮಟ್ಟಿಗೆ ಇದೆ ಎಂಬುದು ಸ್ಪಷ್ಟವಾಗುತ್ತಿದೆ.
ಸದ್ಯ 'ಮುಧೋಳ್' ಚಿತ್ರದ ನಿರ್ಮಾಣ ಕಾರ್ಯಗಳು ಅಂತಿಮ ಹಂತದತ್ತ ಸಾಗುತ್ತಿವೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಅಧಿಕೃತವಾಗಿ ಬಿಡುಗಡೆಯಾಗುವ ಮುಂದಿನ ಅಪ್ಡೇಟ್ಗಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ. ವಿಕ್ರಂ ರವಿಚಂದ್ರನ್ ಅವರ ಈ ಡಿಜಿಟಲ್ ಕಮ್ಬ್ಯಾಕ್ ಕೇವಲ ಅಭಿಮಾನಿಗಳಿಗೆ ಸಂತಸ ನೀಡುವುದಷ್ಟೇ ಅಲ್ಲ, 'ಮುಧೋಳ್' ಚಿತ್ರದ ಪ್ರಚಾರಕ್ಕೂ ಹೊಸ ವೇಗ ನೀಡಿದೆ.
ಮುಂದಿನ ದಿನಗಳಲ್ಲಿ ಚಿತ್ರದ ಫಸ್ಟ್ ಲುಕ್, ಟೀಸರ್ ಅಥವಾ ಬಿಡುಗಡೆ ದಿನಾಂಕದ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದ್ದು, 'ಮುಧೋಳ್' ಸಿನಿಮಾ ಕನ್ನಡ ಸಿನಿರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿ ಗಮನ ಸೆಳೆಯುತ್ತಿದೆ.
#mudholkannadamovie #vikramravichandran #kannada #abcnewskarnataka #trending
2 days ago | [YT] | 7
View 0 replies
ABC NEWS KARNATAKA
SHAKALAKA OUT NOW ✅
https://youtu.be/haHtTSex_yY?si=X2AeI...
@NiranjanSudhi @Rachana_Inder @StylishstarPrem @garimaavinash @mahantesh_handral @itsclapboard_pro
#SparkMovie #FirstSingle #ramithpro #itsclapboardpro#KannadaCinema #Spark #SachinBasrur
2 days ago (edited) | [YT] | 3
View 0 replies
ABC NEWS KARNATAKA
ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ನಿರ್ದೇಶನದ ವಿನಯ್ ರಾಜ್ ಕುಮಾರ್, ಮೋನಿಷಾ ವಿಜಯ್ ಕುಮಾರ್ ನಟನೆಯ `ಸಿಟಿ ಲೈಟ್ಸ್' ಸಿನಿಮಾದ ಹೊಸ ಹಾಡು `ಕೆಂಡದೋಕುಳಿ ಗಂಡಾನ' ಲಾಂಚ್. ದಿನಾಂಕ 6 ಆಗಸ್ಟ್ #citylights #duniyavijay #vinayrajkumar #monishavijay #kannada #abcnewskarnataka
3 days ago | [YT] | 5
View 0 replies
ABC NEWS KARNATAKA
*ಆಗಸ್ಟ್ 5 ರಂದು ದಿವಂಗತ ಸಂತೋಷ್ ಬಾಲರಾಜ್ ಅಭಿನಯದ ಕೊನೆಯ ಚಿತ್ರ "ರತ್ನಗರ್ಭ"ದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ* .
ಗಣಪ , ಕರಿಯ 2 ಖ್ಯಾತಿಯ ದಿವಂಗತ ಸಂತೋಷ್ ಬಾಲರಾಜ್ ರವರ ಕಡೆ ಸಿನಿಮಾ ರತ್ನಗರ್ಭ ಈಗ ಬಿಡುಗಡೆಗೆ ಸಿದ್ಧವಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ ಆಗಸ್ಟ್ 5ರಂದು ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೋಶನ್ ಪೋಸ್ಟರ್ ಬಿಡುಗಡೆಯಾಗಲಿದೆ.
ಕರಿಯ 2 ಮತ್ತು ಗಣಪ ಚಿತ್ರದ ಖ್ಯಾತಿಯ ನಂತರ ಸಂತೋಷ್ ಬಾಲರಾಜ್ ಅವರ ಮತ್ತೊಂದು ಹಿರಿಮೆಯ ಚಿತ್ರ ಎಂದರೆ ಅದು ರತ್ನಗರ್ಭ ಚಿತ್ರ. ಈ ಚಿತ್ರದಲ್ಲಿ ಇದುವರೆಗೂ ಕಾಣದ ವಿಭಿನ್ನ ಪಾತ್ರದಲ್ಲಿ ಸಂತೋಷ ರವರು ಕಾಣಿಸಿಕೊಂಡಿದ್ದಾರೆ.
ಪ್ರಖ್ಯಾತ ನಿರ್ಮಾಪಕರಾದ ದಿವಗಂತ ಆನೇಕಲ್ ಬಾಲರಾಜ್ ರವರ ಪುತ್ರ ಸ್ಯಾಂಡಲ್ ವುಡ್ ನ ಯುವ ನಟರಾದ ಸಂತೋಷ್ ಬಾಲ್ ರಾಜ್ ಅವರು ನಾಯಕನಟನಾಗಿ ನಟಿಸಿರುವ ಕೊನೆ ಸಿನಿಮಾ ರತ್ನಗರ್ಭ ಚಿತ್ರತಂಡ ಸಂತೋಷ್ ಬಾಲ್ ರಾಜ್ ಅವರ ಆಕಸ್ಮಿಕ ನಿಧನದ ನಂತರ ಇದೀಗ ಸಣ್ಣಪುಟ್ಟ ಶೂಟಿಂಗ್ ಪ್ಯಾಚ್ ವರ್ಕ್ ಗಳನ್ನು ಪೂರ್ತಿ ಮಾಡಿಕೊಂಡು ಚಿತ್ರತಂಡವು VFX ಮುಖಾಂತರ ಎಲ್ಲಾ ಎಫರ್ಟ್ ಹಾಕಿ ಈಗ ಚಿತ್ರ ಚಿತ್ರವು ಕೊನೆ ಹಂತದ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ಬಿಡುಗಡೆಗೆ ಎಲ್ಲಾ ತಯಾರಿ ನಡೆಸಿಕೊಂಡಿದೆ.
ನಟ ಸಂತೋಷ ರವರ ಮೊದಲನೇ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರ ಸವಿ ನೆನಪಿಗಾಗಿ ದಿನಾಂಕ 05-08-2026 ರಂದು ಸಂಜೆ 7:00ಗೆ ಬೆಂಗಳೂರಿನ ರಾಗಿಗುಡ್ಡದ ಮೆಟ್ರೋ ಸ್ಟೇಷನ್ ಸಮೀಪದಲ್ಲಿರುವ ಮೈದಾನದಲ್ಲಿ ಮೊದಲನೇ ವರ್ಷದ ಪುಣ್ಯತಿಥಿಯ ಕಾರ್ಯಕ್ರಮದಲ್ಲಿ ಸಂತೋಷ್ ಬಾಲರಾಜ್ ರವರ ಕೊನೆ ಚಿತ್ರ ವಾದ ರತ್ನಗರ್ಭ ಚಿತ್ರದ ಮೊದಲ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡವು ಸಜ್ಜಾಗಿದೆ.
ಈ ಚಿತ್ರದ ಅತ್ಯುತ್ತಮ ಕ್ವಾಲಿಟಿ ಮತ್ತು ಕಂಟೆಂಟ್ ಗಾಗಿ ಹಣ ಹೂಡಿದ ಮಹಾಂತೇಶ್ V.K, ತಮ್ಮ ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡಿದ್ದು, ಅಶೋಕ್ ಕಡಬ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಹೊಸ ರೂಪಕ್ಕೆ ಚಿತ್ರಕಥೆ ಬರೆದು ಕ್ರಿಯೇಟಿವ್ ಡೈರೆಕ್ಟರ್, VFX ಸೂಪರ್ವೈಸರ್ ಆಗಿ ಜನಾರ್ದನ ಪಿ ಜಾನಿ ಅವರು ಕೆಲಸ ಮಾಡಿದ್ದು, ರವಿ ಬಸ್ರೂರ್ ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ, ಗೋಪಾಲ್ ವೆಂಕಟೇಶ್, ಎ.ಟಿ.ರವೀಶ್ ಹಿನ್ನೆಲೆ ಸಂಗೀತ ಹಾಗೂ ಸುರೇಶ್ ಅರಸ್ ಮತ್ತು ಕುಮಾರ್ ಎಚ್ ಅವರ ಸಂಕಲನವಿದೆ. ಹೀಗೆ ಹಲವಾರು ನುರಿತ ಕಲಾವಿದರು ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ,
ಈ ಚಿತ್ರದಲ್ಲಿ ಸಂತೋಷ್ ಬಾಲರಾಜ್ ನಾಯಕನಟನಾಗಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಸಂತೋಷ್ ಅವರಿಗೆ ಜೋಡಿಯಾಗಿ ರಂಜಿನಿ ರಾಘವ್ ಅಭಿನಯಿಸಿದ್ದಾರೆ. ಖ್ಯಾತ ನಟ ಸುಮನ್, ವಿನಯ ಪ್ರಸಾದ್, ಸಿಯಾಜಿತ್ ಶಿಂಧೆ, ಅವಿನಾಶ್, ಪವಿತ್ರ ಲೋಕೇಶ್, ಮುಖ್ಯಮಂತ್ರಿ ಚಂದ್ರು ಹಾಗೂ ದಿವಂಗತ ಉಮೇಶ್ ರವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಇನ್ನಿತರೆ ಸಹ ಕಲಾವಿದರೊಂದಿಗೆ ಈ ಚಿತ್ರವು ಸುಂದರವಾಗಿ ಮೂಡಿ ಬಂದಿದೆ ಈಗ ಚಿತ್ರವು ಬಿಡುಗಡೆಗೆ ಸಿದ್ದವಾಗುತ್ತಿದೆ.#ratnagarba #santhoshbalaraj #ranjaniraghavan #sumanth #kannada #abcnewskarnataka #movies
4 days ago | [YT] | 30
View 0 replies
ABC NEWS KARNATAKA
ಸಿಟಿ ಲೈಟ್ಸ್ ಸೆಪ್ಟೆಂಬರ್ 18 KVN ಪ್ರೊಡಕ್ಷನ್ ನಿಂದ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ
.
ಸೆಪ್ಟೆಂಬರ್ 18 ರಂದು ವಿನಯ್ ರಾಜಕುಮಾರ್ ಅಭಿನಯದ, ದುನಿಯಾ ವಿಜಯ್ ನಿರ್ದೇಶನದ "ಸಿಟಿ ಲೈಟ್ಸ್"ರಾಜ್ಯಾಧ್ಯತ ತೆರೆಗೆ ಬರಲಿದೆ.
@vinayrajkumar & @monishavijaykumarr
🎬 : @duniyavijayofficial
🎵 : @charanraj27185
🎙️ : @sanjithhegde
✍🏻 : @nagarjun_sharma
💿 : @aanandaaudio
@punithkumar05 @raaikot_official @citylightsmovie
@itsclapboard_pro #abcnewskarnataka @abcnewskarnataka2812
4 days ago | [YT] | 10
View 0 replies
ABC NEWS KARNATAKA
*"ರೋಲೆಕ್ಸ್" ಚಿತ್ರಕ್ಕೆ ಸೆನ್ಸಾರ್ ಅಸ್ತು* .
*ಕೋಮಲ್ ಕುಮಾರ್ ಅಭಿನಯದ ಈ ಚಿತ್ರ ಸದ್ಯದಲ್ಲೇ ನಿಮ್ಮ ಮುಂದೆ* .
ಮಧು ಫಿಲಂ ಸುರ್ಕ್ಯುಯಿಟ್ಸ್ ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ "ರೋಲೆಕ್ಸ್" ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿ U/A ಪ್ರಮಾಣಪತ್ರ ನೀಡಿದೆ. ಉತ್ತಮ ಮನೋರಂಜನೆಯ ಚಿತ್ರ ಎಂದು ಸೆನ್ಸಾರ್ ಮಂಡಳಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯಾವುದೇ ವಯಸ್ಸಿನ ಮಿತಿಯಿಲ್ಲದೆ ಪ್ರತಿಯೊಬ್ಬರು ಕುಟುಂಬ ಸಮೇತ ನೋಡಬಹುದು. ಚಿತ್ರದಲ್ಲಿ ಮನೋರಂಜನೆಯ ಪ್ರಧಾನ. ನೋಡುಗರಿಗೆ ಇದೊಂದು ನಗೆಯ ಹಬ್ಬ. ಈ ಚಿತ್ರದ ಕೋಮಲ್ ಕುಮಾರ್ ಅವರ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದಾರೆ. ಸೋನಾಲ್ ಮೊಂತೆರೊ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಟ್ ಗಿಫ್ಟ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನವಿರುವ ಈ ಚಿತ್ರಕ್ಕೆ ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಹಾಗೂ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.#rolexkannadamovie #komalkumar #sonalmonterio #vinodprabhakar #kannada @abcnewskarnataka
4 days ago | [YT] | 18
View 0 replies
ABC NEWS KARNATAKA
@vinayrajkumar & @monishavijaykumarr
🎬 : @duniyavijayofficial
🎵 : @charanraj27185
🎙️ : @sanjithhegde
✍🏻 : @nagarjun_sharma
💿 : @aanandaaudio
@punithkumar05 @raaikot_official @citylightsmovie
@itsclapboard_pro
5 days ago | [YT] | 5
View 0 replies
ABC NEWS KARNATAKA
ನೀ ನನ್ನ ಜೀವ
ಮತ್ತೊಮ್ಮೆ
@kichchasudeepa @chandan_kumar_official @iam.kavitha_official @vinaygowdaactor @nimikaratnakar @shivanna_girish #abcnewskarnataka
6 days ago | [YT] | 2
View 0 replies
Load more