ಹುಲಿ ವೀರ ಕನ್ನಡ ಚಲನಚಿತ್ರದ ಮೊದಲ ಹಾಡನ್ನು ಲಾಂಚ್ ಮಾಡಲಾಯಿತು. ನಾಯಕ ನಟ ಅಂಜನ್ ನಿರ್ದೇಶಕ ಮಲ್ಲಿಕಾರ್ಜುನ್ ಮುತ್ತಲಗೇರಿ ನಿರ್ಮಾಪಕರು ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿವೇಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ಬೇಕರಿ ಹಾಗೂ ಕಾಂಡಿಮೆಂಟ್ ವ್ಯಾಪಾರಿಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಸ್ಥಳಕ್ಕೆ ಆರೋಗ್ಯ ಸಚಿವ ಯುಟಿ ಖಾದರ್ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸರ್ಕಾರ ಕೂಡಲೇ ತಮ್ಮ ಸಮಸ್ಯೆಗೆ ಸ್ಪಂದಿಸಲಿದೆ ಎಂದು ಆಶ್ವಾಸನೆ ನೀಡಿದರು.
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಗುರುವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿ ಕೆ ಹರಿಪ್ರಸಾದ್, ಶಿವಣ್ಣ, ಬಿ ವಿ ಮೋಹನ್, ವಿನಯ್ ಕಾರ್ತಿಕ್, ತಿಪ್ಪಣ್ಣಪ್ಪ ಕಮಕನೂರು ಅವರನ್ನು ವಿಧಾನಸೌಧದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಅಭಿನಂದಿಸಿ, ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತರಿದ್ದರು.
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್, ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಬಿ ಸಿ ಭಗವಾನ್, ರಿಜಿಸ್ಟ್ರಾರ್ ಗಳಾದ ಅರ್ಜುನ್ ಒಡೆಯರ್, ರಿಯಾಜ್ ಬಾಷಾ ಮತ್ತಿತರರು ಉಪಸ್ಥಿತರಿದ್ದರು.
MCN MEDIA NEWS
ದಲಿತ ಟೈಗರ್ಸ್ ಸಂಘಟನೆ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ..
3 days ago | [YT] | 42
View 0 replies
MCN MEDIA NEWS
ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ತಿರುಪತಿ ತಿರುಮಲ ದೇಗುಲದಲ್ಲಿ ಶುಕ್ರವಾರ ಮುಂಜಾನೆ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು.
3 days ago | [YT] | 414
View 6 replies
MCN MEDIA NEWS
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ ಸಂದರ್ಭ.
4 days ago | [YT] | 406
View 2 replies
MCN MEDIA NEWS
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಗಿನೆಲೆ ಪೀಠದ ಗುರುಗಳು ಭೇಟಿ ಮಾಡಿ ಸನ್ಮಾನಿಸಿದರು.
4 days ago | [YT] | 791
View 0 replies
MCN MEDIA NEWS
ಹುಲಿ ವೀರ ಕನ್ನಡ ಚಲನಚಿತ್ರದ ಮೊದಲ ಹಾಡನ್ನು ಲಾಂಚ್ ಮಾಡಲಾಯಿತು. ನಾಯಕ ನಟ ಅಂಜನ್ ನಿರ್ದೇಶಕ ಮಲ್ಲಿಕಾರ್ಜುನ್ ಮುತ್ತಲಗೇರಿ ನಿರ್ಮಾಪಕರು ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿವೇಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
4 days ago | [YT] | 24
View 0 replies
MCN MEDIA NEWS
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ವತಿಯಿಂದ ಬೇಕರಿ ಹಾಗೂ ಕಾಂಡಿಮೆಂಟ್ ವ್ಯಾಪಾರಿಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಸ್ಥಳಕ್ಕೆ ಆರೋಗ್ಯ ಸಚಿವ ಯುಟಿ ಖಾದರ್ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸರ್ಕಾರ ಕೂಡಲೇ ತಮ್ಮ ಸಮಸ್ಯೆಗೆ ಸ್ಪಂದಿಸಲಿದೆ ಎಂದು ಆಶ್ವಾಸನೆ ನೀಡಿದರು.
4 days ago | [YT] | 91
View 0 replies
MCN MEDIA NEWS
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಗುರುವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿ ಕೆ ಹರಿಪ್ರಸಾದ್, ಶಿವಣ್ಣ, ಬಿ ವಿ ಮೋಹನ್, ವಿನಯ್ ಕಾರ್ತಿಕ್, ತಿಪ್ಪಣ್ಣಪ್ಪ ಕಮಕನೂರು ಅವರನ್ನು ವಿಧಾನಸೌಧದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಅಭಿನಂದಿಸಿ, ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತರಿದ್ದರು.
4 days ago | [YT] | 217
View 3 replies
MCN MEDIA NEWS
ಸಿಎಂ ಡಿ ಕೆ ಶಿವಕುಮಾರ್ ಅವರು ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು..
6 days ago | [YT] | 107
View 0 replies
MCN MEDIA NEWS
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್, ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಬಿ ಸಿ ಭಗವಾನ್, ರಿಜಿಸ್ಟ್ರಾರ್ ಗಳಾದ ಅರ್ಜುನ್ ಒಡೆಯರ್, ರಿಯಾಜ್ ಬಾಷಾ ಮತ್ತಿತರರು ಉಪಸ್ಥಿತರಿದ್ದರು.
6 days ago | [YT] | 296
View 0 replies
MCN MEDIA NEWS
ಕೇರಳಂ ರಾಜ್ಯದ ಕೋಳಿಕ್ಕೋಡ್ ಸಂಸದ ಎಂ ಕೆ ರಾಘವನ್ ಅವರು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಸೌಜನ್ಯದ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
6 days ago | [YT] | 160
View 0 replies
Load more