ಮಾಜಿ ಕೇಂದ್ರ ಸಚಿವರು ಹಾಗೂ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಅವರು ಇಂದು ಬೆಂಗಳೂರಿನ ಚಾಮರವಜ್ರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai ಅವರ ಪುತ್ರಿಯ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿ, ಶುಭ ಹಾರೈಸಿದರು.
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ವರದಿಯನ್ನು ಸಲ್ಲಿಸಿದರು. ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯೋಗದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಇoದು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸಚಿವರಾದ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಇಂದುಗಾಂಧಿ ಭವನದಲ್ಲಿ ನಡೆದ ಹಿರಿಯ ಪತ್ರಕರ್ತ ದಿವಂಗತ ಪಿ.ರಾಮಯ್ಯ ಅವರ ಶ್ರದ್ದಾಂಜಲಿ ಹಾಗೂ "ನಾನು ಹಿಂದೂ ರಾಮಯ್ಯ" ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾ ಶಿವರಾತ್ರಿ ಅಂಗವಾಗಿ ಚಾಮರಾಜ ಪೇಟೆಯ ಶ್ರೀಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಚಿವ ವೆಂಕಟೇಶ್ ಅವರು ಉಪಸ್ಥಿತರಿದ್ದರು.
MCN MEDIA NEWS
ಮಾಜಿ ಕೇಂದ್ರ ಸಚಿವರು ಹಾಗೂ ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಅವರು ಇಂದು ಬೆಂಗಳೂರಿನ ಚಾಮರವಜ್ರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai ಅವರ ಪುತ್ರಿಯ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿ, ಶುಭ ಹಾರೈಸಿದರು.
8 hours ago | [YT] | 34
View 0 replies
MCN MEDIA NEWS
ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ವರದಿಯನ್ನು ಸಲ್ಲಿಸಿದರು. ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯೋಗದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
9 hours ago | [YT] | 82
View 0 replies
MCN MEDIA NEWS
ಸಿಎಂ ಸಿದ್ದರಾಮಯ್ಯ ಅವರು ಇಂದು ಬ್ಯಾಡ್ಮಿಂಟನ್ ಪಂದ್ಯಾವಳಿ ಪೋಸ್ಟರ್ ಅನಾವರಣ ಮಾಡಿದರು.
9 hours ago | [YT] | 253
View 0 replies
MCN MEDIA NEWS
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
9 hours ago | [YT] | 54
View 0 replies
MCN MEDIA NEWS
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ನೀತಿ ಹಾಗೂ ಯೋಜನಾ ಆಯೋಗ ಸಭೆ ನಡೆಯಿತು.
9 hours ago | [YT] | 38
View 0 replies
MCN MEDIA NEWS
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರಿಯ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿ, ವಧು ವರರನ್ನು ಆಶೀರ್ವದಿಸಿದರು.
9 hours ago | [YT] | 141
View 0 replies
MCN MEDIA NEWS
ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಇoದು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸಚಿವರಾದ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.
2 days ago | [YT] | 481
View 1 reply
MCN MEDIA NEWS
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯದ ಶಾಸಕರುಗಳು ಮತ್ತು ವಿಧಾನ ಪರಿಷತ್ ಸದಸ್ಯರುಗಳ ಜೊತೆ 2026-27ನೇ ಸಾಲಿನ ಬಜೆಟ್ ಪೂರ್ವ ಸಭೆ ನಡೆಸಿದರು.
2 days ago | [YT] | 318
View 0 replies
MCN MEDIA NEWS
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಇಂದುಗಾಂಧಿ ಭವನದಲ್ಲಿ ನಡೆದ ಹಿರಿಯ ಪತ್ರಕರ್ತ ದಿವಂಗತ ಪಿ.ರಾಮಯ್ಯ ಅವರ ಶ್ರದ್ದಾಂಜಲಿ ಹಾಗೂ "ನಾನು ಹಿಂದೂ ರಾಮಯ್ಯ" ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
2 days ago | [YT] | 36
View 0 replies
MCN MEDIA NEWS
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾ ಶಿವರಾತ್ರಿ ಅಂಗವಾಗಿ ಚಾಮರಾಜ ಪೇಟೆಯ ಶ್ರೀಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಚಿವ ವೆಂಕಟೇಶ್ ಅವರು ಉಪಸ್ಥಿತರಿದ್ದರು.
3 days ago | [YT] | 585
View 2 replies
Load more