providing latest kannada news,film, social news. CONTACT US : 9164003239


MCN MEDIA NEWS

ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ *ಶ್ರೀ ಹೆಚ್.ಡಿ. ಕುಮಾರಸ್ವಾಮಿ* ಅವರು ಸಂಸತ್ ಭವನದಲ್ಲಿ ವಿದೇಶಾಂಗ ಖಾತೆ ಸಚಿವರಾದ *ಶ್ರೀ ಎಸ್.ಜೈಶಂಕರ್* ಅವರನ್ನು ವಿಶ್ವಾಸಪೂರ್ವಕವಾಗಿ ಭೇಟಿಯಾದರು.

3 hours ago | [YT] | 14

MCN MEDIA NEWS

ಸಿಎಂ ಡಿ ಕೆ ಶಿವಕುಮಾರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಪುಟ ಸಹೋದ್ಯೋಗಿಗಳು, ಹಿರಿಯ ಮುಖಂಡರ ಸಭೆ ನಡೆಸಿದರು. ಡಿಸಿಎಂ ಡಾ ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಕೆ ಜೆ ಜಾರ್ಜ್, ಸಚಿವರಾದ ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಯು ಟಿ ಖಾದರ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮೇಲ್ಮನೆ ಮಾಜಿ ಸ್ಪೀಕರ್ ಸುದರ್ಶನ್ ಮತ್ತಿತರರು ಭಾಗವಹಿಸಿದ್ದರು.

3 hours ago | [YT] | 16

MCN MEDIA NEWS

ಸಿಎಂ ಡಿ ಕೆ ಶಿವಕುಮಾರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಪುಟ ಸಹೋದ್ಯೋಗಿಗಳು, ಹಿರಿಯ ಮುಖಂಡರ ಸಭೆ ನಡೆಸಿದರು. ಡಿಸಿಎಂ ಡಾ ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಕೆ ಜೆ ಜಾರ್ಜ್, ಸಚಿವರಾದ ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಯು ಟಿ ಖಾದರ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮೇಲ್ಮನೆ ಮಾಜಿ ಸ್ಪೀಕರ್ ಸುದರ್ಶನ್ ಮತ್ತಿತರರು ಭಾಗವಹಿಸಿದ್ದರು

3 hours ago | [YT] | 36

MCN MEDIA NEWS

ದಿನಾಂಕ: 13.08.2026 ರಿಂದ 27.08.2026 ರವರೆಗೆ ವಿಧಾನಸೌಧದ ವಿಧಾನ ಪರಿಷತ್ತಿನ ಸಭಾಂಗಣದಲ್ಲಿ ನಡೆಯಲಿರುವ *ವಿಧಾನ ಪರಿಷತ್ತಿನ ಕಾರ್ಯಕಲಾಪಗಳ* ನೇರ ಪ್ರಸಾರದ ದೃಶ್ಯಗಳ ಔಟ್‌ಪುಟ್ ಅನ್ನು youtube.com/live/FWK5BXndEuw?feature=share ಈ ಲಿಂಕ್ ಮೂಲಕ ಪಡೆಯಬಹುದಾಗಿದೆ.

3 hours ago | [YT] | 0

MCN MEDIA NEWS

ವಿಧಾನಸಭೆ ಸಭಾಧ್ಯಕ್ಷರ ಸ್ಥಾನಕ್ಕೆ ಜಿ ಎಸ್ ಪಾಟೀಲ್ ಅವರು ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಡಿಸಿಎಂ ಡಾ ಜಿ ಪರಮೇಶ್ವರ, ಸಚಿವ ಕೆ ಎಚ್ ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ, ಎಂಎಲ್ ಸಿ ಬಿ ಕೆ ಹರಿಪ್ರಸಾದ್, ಮಾಜಿ ಸಚಿವ ಎಚ್ ಕೆ ಪಾಟೀಲ್ ಅವರು ಉಪಸ್ಥಿತರಿದ್ದರು.

3 hours ago | [YT] | 22

MCN MEDIA NEWS

ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನಾಳೆ ನಡೆಯಲಿರುವ ಚುನಾವಣೆಗೆ ಸಲೀಂ ಅಹ್ಮದ್ ಅವರು ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಅವರ ಕಚೇರಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಎಂಎಲ್ ಸಿ ಬಿ ಕೆ ಹರಿಪ್ರಸಾದ್, ವಿನಯ್ ಕಾರ್ತಿಕ್, ನಾಗರಾಜ್ ಯಾದವ್ ಅವರು ಉಪಸ್ಥಿತರಿದ್ದರು.

3 hours ago | [YT] | 11

MCN MEDIA NEWS

ವಿಧಾನಸಭೆ ಅಧಿವೇಶನ ಆರಂಭಕ್ಕೆ ಮೊದಲು ಸಿಎಂ ಡಿ ಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ ಜಿ ಪರಮೇಶ್ವರ ಅವರು ಹಂಗಾಮಿ ಸಭಾಧ್ಯಕ್ಷ ಟಿ ಬಿ ಜಯಚಂದ್ರ ಅವರನ್ನು ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಗುರುವಾರ ಅಭಿನಂದಿಸಿದರು.

3 hours ago | [YT] | 0

MCN MEDIA NEWS

ವಿಧಾನಸಭೆ ಅಧಿವೇಶನ ಆರಂಭಕ್ಕೆ ಮೊದಲು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಅವರ ಕಚೇರಿಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ ಅವರು ಗುರುವಾರ ಭೇಟಿ ಮಾಡಿ ಅಭಿನಂದಿಸಿದರು.

3 hours ago | [YT] | 1

MCN MEDIA NEWS

ವಿಧಾನಸಭೆಯಲ್ಲಿ ಗುರುವಾರ ಸಂತಾಪ ಸೂಚನೆ ನಿರ್ಣಯದ ಮೇಲಿನ ಚರ್ಚೆ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್...

3 hours ago | [YT] | 5

MCN MEDIA NEWS

ಮಾನ್ಯ *ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ* ರವರು ಇಂದು ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನ ಸೌಧದ ಕಛೇರಿಯಲ್ಲಿ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್, ಆಯುಕ್ತರಾದ ರಾಕೇಶ್ ಕುಮಾರ್, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲೀಸ್ ಮಹಾ ನಿರ್ದೇಶಕರಾದ ಉಮೇಶ್ ಕುಮಾರ್ ಆಯುಕ್ತರಾದ , ಹಾಗೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು,ಅಧಿಕಾರಿಗಳು ಉಪಸ್ಥಿತರಿದ್ದರು.

3 hours ago | [YT] | 5